Tags : Raghupathi Bhat

ಕನ್ನಡ

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ : ರಘುಪತಿ ಭಟ್

ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.Read More

Photo Story

ಮಲ್ಪೆ-ಪಡುಕೆರೆ ಸಮುದ್ರತೀರದಲ್ಲಿ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಡುಪಿ ಜನವರಿ 27, 2021: ಉಡುಪಿ ವಿಧಾನಸಭಾ ಕ್ಷೇತ್ರದ ಮಲ್ಪೆ-ಪಡುಕೆರೆ ಸಮುದ್ರತೀರದ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು. ರಘುಪತಿ ಭಟ್ ಶಿಫಾರಸಿನ ಮೇರೆಗೆ ಈ ಯೋಜನೆಗೆ ರೂ. 5.00 ಕೋಟಿ ಮಂಜೂರಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಶಿಲ್ಪಾ ರವೀಂದ್ರ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕೆ ಸಾಲ್ಯಾನ್, ಕಡೆಕಾರ್ ಗ್ರಾಮ […]Read More

News

Central team visits Udupi, collects rain damage details

Udupi, Dec 14, 2020: The Inter-Ministerial Central Team visited Udupi district on Monday and collected details about the damage due to rains. Many places in the district were affected due to flood and rain in September. The team visited places like Bommarabettu and Shivalli that were severely affected by the flood and rain. MLA Raghupathi […]Read More

ಕನ್ನಡ

ವಿದ್ಯಾರ್ಥಿನಿಯರಿಗಾಗಿ ಮಹಿಳಾ ಹಾಸ್ಟೆಲ್ ಮಂಜೂರು ಮಾಡಿ: ಉಸ್ತುವಾರಿ ಸಚಿವರಿಗೆ ಶಾಸಕ ರಘುಪತಿ ಭಟ್

ಉಡುಪಿ ಡಿ 03 2020: ಶೈಕ್ಷಣಿಕವಾಗಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, ಮಹಿಳಾ ಶಿಕ್ಷಣಕ್ಕೆ ಒತ್ತು ಕೊಟ್ಟ ಜಿಲ್ಲೆಯಾಗಿದೆ. ಇಲ್ಲಿಗೆ ಗ್ರಾಮೀಣ ಭಾಗಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಶಿಕ್ಷಣಕ್ಕಾಗಿ ಆಗಮಿಸುತ್ತಿದ್ದಾರೆ. ಇವರಿಗೆ ಉಳಿದುಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿಗೆ ಮಹಿಳಾ ಹಾಸ್ಟೆಲ್ ಮಂಜೂರು ಮಾಡಿ ಎಂದು ಶಾಸಕ ರಘುಪತಿ ಭಟ್ ಅವರು ಗೃಹ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದರು. ಡಿಸೆಂಬರ್ 3 ರಂದು ಬಾಲಕಿಯರ […]Read More

ಕನ್ನಡ

ಗ್ರಾಮ ಪಂಚಾಯತ್ ಆಡಳಿತ ಶಾಸಕರೊಂದಿಗೆ ಪೂರಕವಾಗಿ ಸ್ಪಂದಿಸಿದಾಗ ಹೆಚ್ಚಿನ ಅಭಿವೃದ್ಧಿ ಸಾಧ್ಯ –

ಉಡುಪಿ, ನ 29, 2020: ಗ್ರಾಮ ಪಂಚಾಯತ್ ಆಡಳಿತವು ಶಾಸಕರೊಂದಿಗೆ ಪೂರಕವಾಗಿ ಸ್ಪಂದಿಸಿದಾಗ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಎಲ್ಲಾ ಪಂಚಾಯತ್ ಗಳಲ್ಲೂ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಆಡಳಿತದ ಚುಕ್ಕಾಣಿ ಹಿಡಿದರೆ ಒಂದು ತಂಡವಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ನಡೆದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು […]Read More

error: Content is protected !!