Tags :Raghupathi Bhat

ಕನ್ನಡ

ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಮೀನುಗಾರರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಉಡುಪಿ ನ 21: ಸುಮಾರು ಎರಡು ವರ್ಷಗಳ ಹಿಂದೆ ಉಡುಪಿ ಮಲ್ಪೆ ಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ “ಸುವರ್ಣ ತ್ರಿಭುಜ” ಬೋಟ್ ನಲ್ಲಿದ್ದ 7 ಜನ ಮೀನುಗಾರರ ಕುಟುಂಬಕ್ಕೆ ತಲಾ ರೂ. 10 ಲಕ್ಷದ ಪರಿಹಾರದ ಚೆಕ್ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ವಿವರಿಸಿದರು. ಮುಖ್ಯಮಂತ್ರಿಗಳು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ – 2020 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿಸೆಂಬರ್ 13 2018 ರಂದು ಉಡುಪಿಯ ಮಲ್ಪೆ […]Read More

ಕನ್ನಡ

ನೂತನ ಕಟ್ಟಡ ಪೂರ್ಣಗೊಳ್ಳುವ ವರೆಗೆ ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರಕ್ಕೆ ಸ್ಥಳಾಂತರ

ಉಡುಪಿ, ನ 18: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು  250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ  ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ  ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ  ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ  ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ […]Read More

error: Content is protected !!