Tags :Raghupathi Bhat

Udupi

ಉಡುಪಿ ರೇಡಿಯೋ ಟವರ್ ಗೆ ಚಾಲನೆ, ಮತ್ತೆ ಮೊಳಗಲಿದೆ ‘ಬಿಗಿಲ್’

ಉಡುಪಿ , ಅ 02: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ಗೆ ಮರುಜೀವ ಬಂದಿದೆ. 1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು. ಇಂದು ಗಾಂಧೀ ಜಯಂತಿಯಂದು ಇದರ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಚಾಲನೆ ನೀಡಿದರು. ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ […]Read More

News

ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಆರ್ಥಿಕ ಇಲಾಖೆ ಒಪ್ಪಿಗೆ: ಶಾಸಕ ಭಟ್

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಮಂಡಿಸಿ ಒಪ್ಪಿಗೆ ಉಡುಪಿ, ಅ 01: ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಆರ್ಥಿಕ ಇಲಾಖೆ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟದ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. “ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿರುವಂತೆ ಹಾಗೂ ಈ ಹಿಂದೆ ಮುಖ್ಯಮಂತ್ರಿಯವರು ಆಯವ್ಯಯದ ಮೇಲೆ ಉತ್ತರಿಸುವಾಗ ನಮ್ಮ ಬೇಡಿಕೆಯಂತೆ ಉಡುಪಿ […]Read More

ಕನ್ನಡ

ಮನೆಯಲ್ಲಿಯೇ ತರಕಾರಿ ಬೆಳೆಸಿದಲ್ಲಿ ಪೌಷ್ಟಿಕ ಆಹಾರಗಳನ್ನು ಸೇವಿಸಲು ಸಾಧ್ಯ: ಶಾಸಕ ಭಟ್

ಉಡುಪಿ ಸೆ 14: ಮನೆಯಲ್ಲಿಯೇ ತಯಾರಿಸಿದ ಸಾವಯವ ಗೊಬ್ಬರದಿಂದ ಬೆಳೆಯುವ ತರಕಾರಿಗಳ ಸೇವನೆಯಿಂದ ಆರೋಗ್ಯವು ಸ್ಥಿರವಾಗಿರುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್‌ನಲ್ಲಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ-ಸೆಪ್ಟೆಂಬರ್- 2020 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪೌಷ್ಟಿಕಾಂಶಯುಕ್ತ ಸಸಿಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ಕೈತೋಟ, ತರಕಾರಿ […]Read More

error: Content is protected !!