Tags :Rajesh Bhat Paniyadi

ಕನ್ನಡ

ಉಡುಪಿಯ ಶ್ರೀಕ್ರಷ್ಣನಿಗೆ ಕೋಟಿ ತುಳಸಿ ಅರ್ಚನೆ

ಉಡುಪಿಯ ಶ್ರೀಕೃಷ್ಣನಿಗೆ ನಾಲ್ಕಾವರ್ತಿ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ " ಕೋಟಿ ತುಳಸಿ ಅರ್ಚನೆ "ರಾಜಾಂಗಣದಲ್ಲಿ ದಿನಾಂಕ ಡಿಸೆಂಬರ್ 31 ಮುಂಜಾನೆ 7.30ರಿಂದ 12 ಗಂಟೆಯವರೆಗೆ Read More

ಕನ್ನಡ

ಶ್ರೀಮತಿ ಶೋಭಾ ವೆಂಕಟೇಶ್ ರವರಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ – 2023

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಮತ್ತು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಜಂಟಿಯಾಗಿ ಈ ಬಾರಿಯ ಮಲಬಾರ್ ವಿಶ್ವರಂಗ ಪುರಸ್ಕಾರ - 2023 ನ್ನು ಇವರಿಗೆ ಕೊಟ್ಟು ಗೌರವಿಸುತ್ತಿದೆ.Read More

Udupi

ಉಡುಪಿ ಚಂದ್ರಮೌಳೀಶ್ವರ ದೇವಳದಲ್ಲಿ ಯಜುರುಪಾಕರ್ಮ ಆಚರಣೆ

ಶ್ರಾವಣ ಮಾಸದ ಪೌರ್ಣಮಿಯಂದು ಮುಂಜಾನೆ ಸೂರ್ಯೋದಯ ಕಾಲದಲ್ಲಿ ಉಡುಪಿಯ ಚಂದ್ರಮೌಳೀಶ್ವರ ದೇವಳದಲ್ಲಿ ಅರ್ಚಕರು ಹಾಗೂ ವೇದಮೂರ್ತಿ ಮನೋಹರ ತಂತ್ರಿಯವರ ನೇತೃತ್ವದಲ್ಲಿ ಉತ್ಸರ್ಜನ - ಯಜುರ್ ಉಪಾಕರ್ಮ ಸಾಂಗವಾಗಿ ನೆರವೇರಿದವು. Read More

Udupi

ಸಾಹಿತಿ, ವಿಮರ್ಶಕ ಎಸ್. ಆರ್. ವಿಜಯಶಂಕರ್ ರವರಿಗೆ ಅಕಲಂಕ ಪುರಸ್ಕಾರ – ೨೦೨೧

ವಿಮರ್ಶಾತ್ಮಕ ಲೇಖನ, ಸಂಕಲನ, ಅಂಕಣ ಬರಹ, ವ್ಯಕ್ತಿ ಚಿತ್ರಣ, ಕಾವ್ಯಾಧ್ಯಯನದ ಮೂಲಕ ಸಾಹಿತ್ಯ ಲೋಕದಲ್ಲಿ ಸಾಹಿತ್ಯಾಸಕ್ತರೆಲ್ಲರ ಗಮನ ಸೆಳೆದ ಚಾಣಕ್ಯ, 65ರ ನವ ತರುಣ ಅನುಭವೀ ಸಾಹಿತಿ ಶ್ರೀ ಎಸ್. ಆರ್. ವಿಜಯಶಂಕರ್. ತನ್ನ ಕಲ್ಪನೆಗಳಿಗೆ ಜೀವ ತುಂಬುತ್ತ ತನ್ನ ಮನದಾಳದ ಚಿಂತನೆಗಳನ್ನು ಮಂಥನ ಮಾಡುತ್ತ ನವನೀತವನ್ನು ಹೊರ ತೆಗೆದು ಸಾಹಿತ್ಯ ಪ್ರೇಮಿಗಳಿಗೆ ಅದರ ಸವಿಯುಣ್ಣಿಸುವ ಕಾಯಕದಲ್ಲಿ ಸೈ ಎನಿಸಿಕೊಂಡವರು ಇವರು.Read More

ಕನ್ನಡ

ಬಿ ಪ್ರಭಾಕರ್ ಭಂಡಾರಿ ಮುಡಿಗೆ ಮಲಬಾರ್ ಗೋಲ್ಡ್ ವಿಶ್ವ ರಂಗ ಪುರಸ್ಕಾರ- 2022

ಪ್ರಭಾಕರ್ ರವರ ಕ್ರಿಯಾಶೀಲತೆ ಹಾಗೂ ಪ್ರತಿಭೆ ಕೇವಲ ನಾಟಕ ರಂಗಕ್ಕೆ ಸೀಮಿತವಾಗಿರದೆ ಕ್ರಿಕೆಟ್, ಬ್ಯಾಡ್ಮಿಂಟನ್, ವಾಲಿಬಾಲ್ ಇತ್ಯಾದಿ ಕ್ರೀಡೆಗಳಲ್ಲಿ ಪರಿಣತನಾಗಿದ್ದು ಒಳ್ಳೆಯ ಕ್ರೀಡಾಪಟುವೆನಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಲಗೋರಿ, ಚಿನ್ನಿದಾಂಡು, ಸೊಪ್ಪಿನ ಆಟ ಹೀಗೆ ಹಲವು ಗ್ರಾಮೀಣ ಆಟಗಳನ್ನು ಹಳ್ಳಿ ಪ್ರದೇಶಗಳಲ್ಲಿ ಆಯೋಜಿಸುತ್ತಾ, ತೀರ್ಪು ಗಾರರಾಗಿಯೂ ಭಾಗವಹಿಸುತ್ತ ಗ್ರಾಮೀಣ ಕ್ರೀಡಾ ಜಗತ್ತಿಗೆ ಒಂದಷ್ಟು ಬೆಳಕು ಚೆಲ್ಲುತ್ತಿದ್ದಾರೆ.Read More

ಲೇಖನ

ಡಾ| ಪಾರ್ವತಿ ಜಿ. ಐತಾಳರಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ -2022

ರೂಪಕ, ಲಘು ಸಂಗೀತ ತರಬೇತಿ, ಲಲಿತ ಕಲಾ ಸಂಚಾಲಕಿಯಾಗಿ ಕಾರ್ಯನಿರ್ವಹಣೆ, ಸಂಪನ್ಮೂಲ ವ್ಯಕ್ತಿಯಾಗಿ, ತೀರ್ಪುಗಾರರಾಗಿ ಜೊತೆಗೆ ಆಕಾಶವಾಣಿ ನಾಟಕಗಳಲ್ಲಿ ಧ್ವನಿ ನೀಡುವ ಕಲಾವಿದೆಯಾಗಿ ತನ್ನ ವಿದ್ವತ್ತಿನ ಪರಿಚಯವನ್ನು ಪರಿಪರಿಯಾಗಿ ಪಸರಿಸಿದ್ದಾರೆ.Read More

ಕನ್ನಡ

ಯುವ ಬ್ರಾಹ್ಮಣ ಪರಿಷತ್ ನಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಐಕ್ಯಮತ್ಯ ಹೋಮ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಉಡುಪಿ ಸಂಸ್ಥೆಯ ವತಿಯಿಂದ ಭಾನುವಾರದಂದು ಲೋಕ ಕಲ್ಯಾಣಾರ್ಥವಾಗಿ 24 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯು ನೂತನವಾಗಿ ನಿರ್ಮಿಸಲ್ಪಟ್ಟ ಬ್ರಾಹ್ಮೀ ಸಭಾ ಭವನದಲ್ಲಿ ವೇದಮೂರ್ತಿ ಮೂಡುಬೆಟ್ಟು ಶ್ರೀ ರಮೇಶ ಭಟ್ ರವರ ನೇತೃತ್ವದಲ್ಲಿ ಚಂಡೆ ವಾದನ, ಜಾಗಟೆ, ವಿಷ್ಣು ಸಹಸ್ರನಾಮ ಪಾರಾಯಣ, ಬ್ರಾಹ್ಮಣ ಸುಹಾಸಿನಿ ಆರಾಧನೆ, ವಿಪ್ರ ಮಹಿಳೆಯರಿಂದ ಭಜನೆ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಬಹಳ ವಿಜ್ರಂಭಣೆಯಿಂದ ಸುಸಂಪನ್ನಗೊಂಡಿತು. Read More

error: Content is protected !!