Tags : Rajesh Bhat Paniyadi

Udupi

ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ: ಭೀಷ್ಮಾಷ್ಟಮಿ-ಮಧ್ವನವಮಿ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರ

ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ (ತುಶಿಮಾಮ) ಉಡುಪಿಯ ಕಛೇರಿಯಲ್ಲಿ ಮಧ್ವ ನವಮಿ ಪ್ರಯುಕ್ತ ಮಧ್ವಾಚಾರ್ಯರ ಮೂರ್ತಿಗೆ ತುಶಿಮಾಮ ವತಿಯಿಂದ ಬುಧವಾರ ಸಂಜೆ ಪುಷ್ಪಾರ್ಚನೆ ಸಲ್ಲಿಸಿ ಆರತಿ ಬೆಳಗಿ ಗುರು ಶ್ರೇಷ್ಟರಿಗೆ ಗೌರವ ಸಲ್ಲಿಸಲಾಯಿತು. Read More

ಲೇಖನ

ಚಲನಚಿತ್ರ ಕ್ಷೇತ್ರದ ದಿಗ್ಗಜ ಗಿರೀಶ್ ಕಾಸರವಳ್ಳಿಯವರಿಗೆ ವಿಶ್ವ ಪ್ರಭಾ ಪುರಸ್ಕಾರ

ಡಾ. ಗಿರೀಶ್ ಕಾಸರವಳ್ಳಿ … ಕರುನಾಡು ಕಂಡ ಬಲು ಹೆಮ್ಮೆಯ ಕನ್ನಡಿಗ. ನಮ್ಮ ನೆಲ ಕಲೆ, ನುಡಿ ಹಾಗೂ ಸಂಸ್ಕೃತಿಯ ಸೊಗಡನ್ನು ಅರಿತು ಅದನ್ನು ಚಿತ್ರೀಕರಣದ ಮೂಲಕ ದಾಖಲೆಯಾಗಿಸಿಟ್ಟ ಶ್ರೇಷ್ಟ ಚಲನಚಿತ್ರ ನಿರ್ಧೇಶಕ. ಇವರು ಮುಟ್ಟಿದ್ದೆಲ್ಲವೂ ಬೆಳ್ಳಿ ಬಂಗಾರ.Read More

ಕನ್ನಡ

ಸಾಧನೆ ಮತ್ತು ಸೇವೆಯಿಂದ ವ್ಯಕ್ತಿ ಶಕ್ತಿಯಾಗಲು ಸಾಧ್ಯ

ಈ ಸಂದರ್ಭದಲ್ಲಿ ಉಡುಪಿಯ ಸುತ್ತಮುತ್ತಲಿನ ಸುಮಾರು 450 ವಿಪ್ರ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಲಾಯಿತು. ತದ ನಂತರ ಅಸ್ಪೃಶ್ಯತೆಯ ವಾತಾವರಣವನ್ನು ನಿರ್ಮಿಸಿರುವ ಇಡೀ ವಿಶ್ವವನ್ನು ನುಂಗಿ ತೇಗುತ್ತಿರುವ ಕೋವಿಡ್ ಮಹಾಮಾರಿಗೆ ಸಡ್ಡು ಹೊಡೆದು ತಾಯಿ ಮಗು ಹಾಗೂ ಹಲವು ಜೀವಗಳನ್ನು ಉಳಿಸಿದ ಮಾತೆ ಡಾ| ಟಿ.ಎಂ.ಎ. ಪೈ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ ಶಶಿಕಲಾ ಭಟ್ ರವರನ್ನು, ಹಲವಾರು ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ ನಟ, ನಿರ್ದೇಶಕ , ಸಂಘಟಕ ಹಾಗೂ ನಾಯಕ ರಂಗಭೂಮಿ ಕಲಾವಿದ ರವಿರಾಜ್ ಎಚ್.ಪಿ. , ಅಪರ ಕ್ರಿಯೆ ಮುಂತಾದ ಸಾಮಾಜಿಕ ಕಳಕಳಿಯ ಸೇವೆಯನ್ನು ಮಾಡುತ್ತಿರುವ ರಾಮ ಕೊಡಂಚ, ಹಾಗೂ ಅಚ್ಚುಕಟ್ಟು, ಶಿಸ್ತು ಸಂಯಮ ಭಕ್ತಿಶ್ರದ್ಧೆಯ ಧಾರ್ಮಿಕ ಸೇವೆಯ ಸಾಕಾರಮೂರ್ತಿ ರಮೇಶ್ ಭಟ್ ರನ್ನು ಸನ್ಮಾನಿಸಲಾಯಿತು. Read More

Udupi

ಅನಂತ ಪದ್ಮನಾಭ ನ ಸನ್ನಿಧಿಯಲ್ಲಿ ಅನಂತ ದೀಪ ಪ್ರಜ್ವಲನೋತ್ಸವ…

ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಉಡುಪಿಯ ನಮ್ಮೆಲ್ಲರ ಅಜ್ಜಯ್ಯ ಎ೦ದು ಕರೆಸಿಕೊಳ್ಳುವ ಅನಂತೇಶ್ವರ ದೇವರ ಸಾನಿಧ್ಯವಿರುವ ಮಾಧವ ಕುಂಜಿತ್ತಾಯರಿಗೆ ಕನಸಲ್ಲಿ ಬಂದು ತನ್ನ ಇರವನ್ನು ತೋರಿಸಿಕೊಟ್ಟು ಪಣಿಯಾಡಿ ಗ್ರಾಮದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ನೆಲೆನಿಂತ ಶ್ರೀ ಶೇಷಾಸನ ಲಕ್ಷ್ಮೀ ಸಹಿತ ಅನಂತ ಪದ್ಮನಾಭನ ಅರಮನೆಯಲ್ಲಿ ಅನಂತ ದೀಪೋತ್ಸವ " ನ ಭೂತೋ " ಎಂಬಂತೆ ಊರಿನ ಭಕ್ತ ವೃಂದದ ಮುತುವರ್ಜಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. Read More

ಲೇಖನ

ದೀಪಜ್ಯೋತಿ ನಮೋಸ್ತುತೆ

ದೀಪ ತನ್ನ ಗಾತ್ರವನ್ನು ಹೆಚ್ಚಿಸಿಕೊಂಡರೆ ಅದು ದೊಂದಿ ಬೆಳಕು ಎನಿಸಿಕೊಳ್ಳುತ್ತದೆ. ಅದು ತನ್ನ ಆಕಾರವನ್ನು ಕಳಕೊಂಡಾಗ ಅಥವಾ ವ್ಯಘ್ರವಾದಾಗ ಅಗ್ನಿ, ಚಿತೆ ಅಥವಾ ಬೆಂಕಿ ಎನ್ನುವ ಹೆಸರಿನಿಂದ ಕರೆಯಲ್ಪಡುತ್ತದೆ. ಆಗ ದಹಿಸುವುದೇ ಅದರ ಆಹಾರ ಮತ್ತು ವ್ಯವಹಾರ. ದೀಪ ಜಗತ್ತನ್ನು ಬೆಳಗಲೂಬಹುದು ಸುಡಲೂ ಬಹುದು. ಅತಿಯಾದರೆ ಅಮೃತವೂ ವಿಷ ಎಂಬಂತೆ ದೀಪವೂ ಹಾಗೆ ಸ್ತ್ರೀಯೂ ಹಾಗೆ. ಉದಾಹರಣೆಗೆ: ಮಹಾಭಾರತದ ಕೃಷ್ಣ ಸಹೋದರಿ ಹೋಮಾಗ್ನಿಯಲ್ಲಿ ಹುಟ್ಟಿ ಬಂದ ದ್ರೌಪದಿ.Read More

ಲೇಖನ

ಮಾತಾ ಆರ್ಯ ದುರ್ಗಾ ಮಾತಾ ಬ್ರಹ್ಮಚಾರಿಣೀ ನಮಸ್ತೆ ನಮಸ್ತೆ ಜಗದೇಕಮಾತಃ

ಶರದ್ ಋತು ಆಶ್ವೀಜ ಮಾಸ ಶುಕ್ಲ ಪಕ್ಷದ ಶರನ್ನವರಾತ್ರಿಯ ದ್ವಿತೀಯ ದಿನವಾದ ಇಂದು ಆರ್ಯ ಬ್ರಹ್ಮಚಾರಿಣೀ ರೂಪದಲ್ಲಿ ದುರ್ಗೆ ಪೂಜಿಸಲ್ಪಡುತ್ತಾಳೆ. Read More

Udupi

ಶೈಲಪುತ್ರಿ ನಮಸ್ತುಭ್ಯಂ…

ಮಾತೆ ದುರ್ಗೆ ಯ ಪರ್ವ ಕಾಲ ಇದು. ನವರಾತ್ರಿಯ ಮೊದಲ ದಿನವಾದ ಇಂದು ದುರ್ಗೆಯ ಪ್ರಥಮ ರೂಪ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ವೃಷಭ ವಾಹನಿಯಾದ ಆಕೆಯ ಒಂದು ಕೈಯಲ್ಲಿ ತ್ರಿಶೂಲ ಹಾಗೂ ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದಿದ್ದಾಳೆ. ದಕ್ಷ ಯಜ್ಞದ ಸಂದರ್ಭದಲ್ಲಿ ತಂದೆ ದಕ್ಷ ಪ್ರಜಾಪತಿಯಿಂದ ತನ್ನ ಪತಿಯ ನಿಂದನೆಯನ್ನು ಸಹಿಸಲಾಗದೆ ಯೋಗಾಗ್ನಿಯಲ್ಲಿ ಭಸ್ಮೀಭೂತಳಾಗಿ ಪರ್ವತರಾಜನ ಮಗಳಾಗಿ ಹುಟ್ಟಿದ ಪಾರ್ವತಿ ದೇವಿ ನವರಾತ್ರಿಯ ಪ್ರಥಮ ದಿನದಂದು ಶೈಲಪುತ್ರಿಯಾಗಿ ಆರಾಧಿಸಲ್ಪಡುತ್ತಾಳೆ. Read More

ಲೇಖನ

ಪಣಿಯಾಡಿ ದೇವಸ್ಥಾನದಲ್ಲಿ ಸಡಗರದ ಗಣೇಶೋತ್ಸವ

ಉಡುಪಿಯ ಸಮೀಪದ ಒಂದು ಪುಟ್ಟ ಊರು ಪಣಿಯಾಡಿ. ಇಲ್ಲಿ ವಿರಾಜಮಾನರಾಗಿರುವ ಶ್ರೀ ಶೇಷಾಸನ ಲಕ್ಷ್ಮೀ ಅನಂತ ಪದ್ಮನಾಭ ದೇವರ ದಿವ್ಯ ಸನ್ನಿಧಿಯಲ್ಲಿ ಪ್ರತೀ ವರ್ಷದಂತೆ ಊರಿನ ಯುವ ಬಳಗದ ಸದಸ್ಯರ ಸಹಕಾರದಿಂದ ಸುಂದರ ವರ್ಣ ವಿನಾಯಕನ ಹಬ್ಬಾಚರಣೆ ಬಹಳ ಸಂಭ್ರಮದಿಂದ ಸಾಗುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ, ಪೂಜಾ ವಿಧಿವಿಧಾನಗಳು ಭಕ್ತರ ಕಣ್ಮನ ಸೆಳೆಯುತ್ತಿದೆ. Read More

ಲೇಖನ

ಶ್ರೀ ಗುರುಭ್ಯೋ ನಮಃ…

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತೀ ಉತ್ಕೃಷ್ಟವಾದ ಸ್ಥಾನವಿದೆ. ವೇದ ಪುರಾಣ ಕಾಲದಿಂದಲೂ , ರಾಜ ಮಹಾರಾಜರುಗಳ ಕಾಲದಿಂದಲೂ ಗುರುವನ್ನು ಉನ್ನತ ಪೀಠದಲ್ಲಿ ಕುಳ್ಳಿರಿಸಿ ಗೌರವ ಸೂಚಿಸುತ್ತಿದ್ದರು. ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ವಿಶೇಷ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗುರುಗಳ ಸಲಹೆ ಸೂಚನೆಗಳನ್ನು ಪಡೆದು ಅವರ ಮಾರ್ಗದರ್ಶನದಂತೆ ನಡೆಯುತ್ತಿದ್ದರು. Read More

error: Content is protected !!