Tags : Rajyotsava Award

Uttara Kannada

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಆಯ್ಕೆಪಟ್ಟಿ ಪ್ರಕಟ

ನವೆಂಬರ್ 1 ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ದಿನದಂದು , ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 17 ಮಂದಿ ಸಾಧಕರುಗಳಿಗೆ ಹಾಗೂ 9 ಮಂದಿ ಅಧಿಕಾರಿಗಳನ್ನು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.Read More

ಕನ್ನಡ

ರಾಜ್ಯೋತ್ಸವ ಪ್ರಶಸ್ತಿಗೆ ಇನ್ನು ಅರ್ಜಿ ಹಾಕುವಂತಿಲ್ಲ: ಸುನೀಲ್ ಕುಮಾರ್

ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ತಿಳಿಸಿದ್ದಾರೆ.Read More

Dakshina Kannada

Rajyotsava awardee M K Vijaya Kumar feliciated

Belthangady, Nov 12: Rajyotsava awardee, senior advocate of Karkala M K Vijaya Kumar was feliciated on behalf of Sri Kshetra Dharmasthala. Dharmadhikari Dr D Veerendra Veerendra Heggade’s Personal Assistant A V Shetty, Shubhaschandraraj, Purandar Bhat felicitated Vijaya Kumar at his residence. Mangaluru University Syndicate Member Mohan Padival, Nemiraj Ariga, Mahaveera Hegde, M K Vipul Tej, […]Read More

ಕನ್ನಡ

ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಎಂ.ಕೆ. ವಿಜಯ ಕುಮಾರ್ ಅವರಿಗೆ ಧರ್ಮಸ್ಥಳದ ವತಿಯಿಂದ ಅಭಿನಂದನೆ

ಬೆಳ್ತಂಗಡಿ, ನ 12 : ರಾಜ್ಯೋತ್ಸವ ಪ್ರಶಸ್ತಿ ಪುರಸೃತ, ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾಶ್ರ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.Read More

error: Content is protected !!