Tags : Rishab Shetty

Udupi

ಕಳೆ ತೆಗೆಯುವ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಭಾಗಿ

ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕೆಳ ನೇಜಾರು, ಮೂಡುತೋನ್ಸೆ, ಕಲ್ಯಾಣಪುರ ದಲ್ಲಿ ಕಳೆಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದ್ದು, ಈ ಕಾರ್ಯದಲ್ಲಿ ಚಲನಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾl ಸಂದೀಪ್ ಕುಮಾರ್ ಗದ್ದೆಗಳಿದು ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿದರು.Read More

error: Content is protected !!