Tags : RUDSETI

ಕನ್ನಡ

ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಹರೀಶ್ ಪೂಂಜ

ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.Read More

ಕನ್ನಡ

ರುಡ್‍ಸೆಟ್ ಸಂಸ್ಥೆ: ಆಡಳಿತ ವಿಭಾಗದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ ನ 12: ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡದ ಉದ್ಘಾಟನೆ ಇಂದು ನಡೆಯಿತು. “ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್‍ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್‍ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. […]Read More

error: Content is protected !!