Tags :Sand

ಕನ್ನಡ

ಮರಳು ಪಡೆಯಲು ಗುತ್ತಿಗೆದಾರರ ವಿವರ

ಜಿಲ್ಲೆಯ ಓoಟಿ-ಅಖZ ಪ್ರದೇಶದಲ್ಲಿ 17 ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರಾಗಿದ್ದು, ಈ ಮರಳು ಬ್ಲಾಕ್‍ಗಳ ಸ್ಟಾಕ್‍ಯಾರ್ಡ್‍ನಿಂದ ಮರಳನ್ನು ಜಿಲ್ಲೆಯಲ್ಲಿನ ಸರಕಾರಿ ಹಾಗೂ ಸಾರ್ವಜನಿಕ ಕಾಮಗಾರಿಗಳಿಗೆ ಪೂರೈಸಿಕೊಳ್ಳಬಹುದಾಗಿದೆ.Read More

Udupi

ಅನಧಿಕೃತ ಮರಳು ಗಣಿಗಾರಿಕೆ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ

ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.Read More

ಕನ್ನಡ

‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಮರಳು ಬುಕ್ಕಿಂಗ್

ಮಂಗಳೂರು, ನ 30: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಿ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆಯನ್ನು ವಿತರಿಸಲಾಗಿದೆ. ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನ. 27 ರಿಂದ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್ ಬಜಾರ್ […]Read More

error: Content is protected !!