Tags :SDPI

Canara

‘Jago Kisan’ campaign by SDPI

Mangaluru, Oct 14: Strongly opposing the anti-farmer legislation passed by the central and state governments, the Social Democratic Party of India (SDPI) will organize a massive national level campaign – “Jago Kisan.” The campaign will be held Read More

News

ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ

ಮಂಗಳೂರು ಅ 01: ಮಂಗಳೂರು ಮಹಾನಗರ ಪಾಲಿಕೆ ಬೆಂಗ್ರೆ ವಾರ್ಡಿನ ಸಾರ್ವಜನಿಕ ರಿಗೆ ಅನುಕೂಲ ಆಗುವಂತೆ ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಕಾರ್ಪೊರೇಟ್ ಕಛೇರಿಯನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸುಹೈಲ್ ಖಾನ್ ವಹಿಸಿದ್ದರು.. ಬೆಂಗರೆ ಮುಯ್ಯುದ್ದೀನ್ ಜುಮ್ಮಾ ಮಸೀದಿ ಇದರ ಖತೀಬರಾದ ಶರೀಫ್ ದಾರಿಮಿ‌ ದುವಾ ಆಶಿರ್ವಚನ ನೀಡಿದರು. ಈ ಸಂಧರ್ಭದಲ್ಲಿ […]Read More

ಕನ್ನಡ

ಹೆದ್ದಾರಿ ಗುಂಡಿ ಮುಚ್ಚಲು ಹತ್ತು ದಿನಗಳ ಗಡುವು

ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಎಸ್ ಡಿ ಪಿ ಐ ಸಿದ್ಧತೆ ಬಂಟ್ವಾಳ ಸೆ 29: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಅಣಕು ಪ್ರದರ್ಶನ ಮತ್ತು ರಸ್ತೆ ತಡೆಯ ಮೂಲಕ ಮೆಲ್ಕಾರ್ ಮತ್ತು ಕಲ್ಲಡ್ಕ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ ಭ್ರಷ್ಟಾಚಾರ ದಲ್ಲಿ ಮುಳುಗಿದ ರಾಜ್ಯ ಬಿಜೆಪಿ ಸರಕಾರ ಜನರ ಸಮಸ್ಯೆಗಳನ್ನು ಆಲಿಸುವ […]Read More

error: Content is protected !!