Tags :Shekhar Laila

ಕನ್ನಡ

ಅಚ್ಛೇ ದಿನ್ ಕೇವಲ ಅಂಬಾನಿ, ಅದಾನಿ ಕುಟುಂಬಕ್ಕೆ ಸೀಮಿತ: ನ್ಯಾಯವಾದಿ ಶಿವಕುಮಾರ್ ಎಸ್.

ಬೆಳ್ತಂಗಡಿ, ನ 27: “ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ,” ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ ಆರೋಪಿಸಿದರು. ಅವರು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು […]Read More

error: Content is protected !!