Tags : street vendors

ಕನ್ನಡ

ಬೆಲೆಯೇರಿಕೆ ವಿರುದ್ಧ ಬೀದಿಗಿಳಿದ ಬೀದಿಬದಿ ವ್ಯಾಪಾರಸ್ಥರು

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.Read More

ಕನ್ನಡ

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನಶ್ಚೇತನಕ್ಕೆ ಕ್ರಮ : ಡಾ. ಕೆ.ವಿ ರಾಜೇಂದ್ರ

ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತದೆ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್‍ಬ್ಯಾಕ್ ಪಡೆಯಲು ಅವಕಾಶವಿದೆ ಮಂಗಳೂರು ನ 05: ಕೋವಿಡ್-19 ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ […]Read More

error: Content is protected !!