Tags : Suvarna Thribhuja

ಕನ್ನಡ

ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಮೀನುಗಾರರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಉಡುಪಿ ನ 21: ಸುಮಾರು ಎರಡು ವರ್ಷಗಳ ಹಿಂದೆ ಉಡುಪಿ ಮಲ್ಪೆ ಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ “ಸುವರ್ಣ ತ್ರಿಭುಜ” ಬೋಟ್ ನಲ್ಲಿದ್ದ 7 ಜನ ಮೀನುಗಾರರ ಕುಟುಂಬಕ್ಕೆ ತಲಾ ರೂ. 10 ಲಕ್ಷದ ಪರಿಹಾರದ ಚೆಕ್ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ವಿವರಿಸಿದರು. ಮುಖ್ಯಮಂತ್ರಿಗಳು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ – 2020 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿಸೆಂಬರ್ 13 2018 ರಂದು ಉಡುಪಿಯ ಮಲ್ಪೆ […]Read More

error: Content is protected !!