Tags :Tauktae

Dakshina Kannada

ಮಂಗಳೂರು ಟಗ್ ದುರಂತ:ಮೃತರ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ಒದಗಿಸಲು

ಮಂಗಳೂರು, ಮೇ.18, 2021: ತೌಕ್ತೆ ಚಂಡಮಾರುತದಿಂದ ನಡೆದ ಟಗ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಒದಗಿಸಬೇಕೆಂದು ಎಸ್. ಡಿ. ಪಿ. ಐ ಆಗ್ರಹಿಸಿದೆ. ತೌಕ್ತೆ ಚಂಡಮಾರುತದ ಬಗ್ಗೆ ಮುನ್ಸೂಚನೆ ಇದ್ದರೂ ಸಮುದ್ರಕ್ಕೆ ಸಿಬ್ಬಂದಿಗಳಿಗೆ ಇಳಿಯಲು ಅನುಮತಿ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಅಥಾವುಲ್ಲಾ ಜೋಕಟ್ಟೆ ತೌಕ್ತೆ ಚಂಡಮಾರುತದ ಬಗ್ಗೆ ಒಂದು ದಿನ ಮುಂಚಿತವಾಗಿಯೇ ಹವಾಮಾನ ಇಲಾಖೆ ಎಚ್ಚರಿಸಿತ್ತು. ವಾಯುಪಡೆ ಹಾಗೂ ನೌಕಾಪಡೆಯ ಚಂಡಮಾರುತದ ಗಂಭೀರತೆಯ ಬಗ್ಗೆ ಎಚ್ಚರಿಕೆಯ ಸಂದೇಶಗಳನ್ನು ಮೈಕ್ […]Read More

error: Content is protected !!