Tags : Temple

ಕನ್ನಡ

ಚಂಪಾ ಷಷ್ಠಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಕುಕ್ಕೆ ಶ್ರೀ. ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More

ಕನ್ನಡ

ಜಿಲ್ಲೆಯ 62 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ

ಮಂಗಳೂರು ನ 10: ದ.ಕ. ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ಒಟ್ಟು 62 ದೇವಸ್ಥಾನ/ದೈವಸ್ಥಾನಗಳಿಗೆ 3 ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಮಂಗಳೂರು ತಾಲೂಕಿನ ಪ್ರವರ್ಗ ಬಿ  ಮತ್ತು ಸಿ ಗೆ ಸೇರಿದ ಒಟ್ಟು 5 ದೇವಸ್ಥಾನಗಳ ವಿವರ ಇಂತಿವೆ:- ಶ್ರೀ ಉಳಿಯತ್ತಾಯ ದೈವಸ್ಥಾನ ಉಳ್ಳಾಲ, ಶ್ರೀ ಮಹಾದೇವಾ ಯಾನೆ ಸೋಮನಾಥ ದೇವಸ್ಥಾನ ಪೆರ್ಮುದೆ,   ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೊಂಪದವು, ಶ್ರೀ ಕಾಂಬೆಟ್ಟು ಸೋಮನಾಥ ದೇವಸ್ಥಾನ ಬಡಗಎಡಪದವು, ಶ್ರೀ ಜನಾರ್ಧನ […]Read More

ಕನ್ನಡ

ಶ್ರೀ ವನದುರ್ಗಾ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

ಸುಬ್ರಹ್ಮಣ್ಯ, ಅ 13 : ಶ್ರೀ ವನದುರ್ಗಾ ದೇವಿ ದೇವಸ್ಥಾನದಲ್ಲಿ ಅ 17 ರಿಂದ ಅ 25 ರ ವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಆ ಪ್ರಯುಕ್ತ ಪ್ರತಿ ರಾತ್ರಿ 8.45 ಕ್ಕೆ ರಂಗಪೂಜೆ ಜರಗುವುದು. ದಿನಾಂಕ 26 – ವಿಜಯದಶಮಿಯಂದು 6 ಗಂಟೆಗೆ ಶಮೀ ಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತರು ಬಂದು ಶೀದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸುಬ್ರಹ್ಮಣ್ಯ ಮಠದ ಪ್ರಕಟಣೆ ತಿಳಿಸಿದೆ.Read More

Featured

ದೇವಾಲಯಗಳಲ್ಲಿ ಸೇವೆಗಳು ಪುನರಾರಂಭ

ಬೆಂಗಳೂರು, ಸೆ 01: ಕೋವಿಡ್ ವೈರಸ್ ಹರಡುತ್ತಿದ್ದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಹಾಗೂ ಜನ ಸಂದಣಿ ಇರುವ ಕಾರ್ಯಕ್ರಮಗಳನ್ನ ಮಾರ್ಚ್ ೨೦ ರ ಆದೇಶ ಅನ್ವಯ ರದ್ದುಪಡಿಸಿತ್ತು. ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸುವ ಬಗ್ಗೆ ಭಕ್ತಾದಿಗಳಿಂದ ಬರುತ್ತಿದ್ದ ಹಿನ್ನಲೆಯಲ್ಲಿ ಷರತ್ತುಗಳೊಂದಿಗೆ ದೈನಂದಿನ ಸೇವೆ ಸೆಪ್ಟೆಂಬರ್ ೧ ರಿಂದ ಪ್ರಾರಂಭಿಸಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರವು ಅನುಮತಿ ನೀಡಿದೆ. […]Read More

error: Content is protected !!