Tags :Udupi Sri Krishna Matha

Featured

Bannanje Govindacharya no more

Udupi, Dec 13, 2020: Vidyavachaspati Bannanje Govindacharya died at his house in Ambalpady on Sunday. He was 85. Bannanje Govindacharya, a well-known orator, is a scholar in Hindu scripts and has written commentaries on Mahabharata, Puranas, Ramayana, Veda, Read More

ಕನ್ನಡ

ಉಡುಪಿಯಲ್ಲಿ ಶ್ರೀ ಕನಕದಾಸ ಜಯಂತಿ

ಉಡುಪಿ, ಡಿ 03, 2020: ಶ್ರೀ ಕೃಷ್ಣ ಮಠದಲ್ಲಿ,ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಕನಕದಾಸರ ಪುತ್ಥಳಿಗೆ ಪೂಜೆ ಸಲ್ಲಿಸಿದರು. “ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು. ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು,” ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ […]Read More

News

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಫಲಕ ಅಳವಡಿಕೆ

ಉಡುಪಿ, ಡಿಸೆಂಬರ್ 03, 2020: ಉಡುಪಿ ಶ್ರೀ ಕೃಷ್ಣ ಮಠದ ಪ್ರವೇಶದ್ವಾರದಲ್ಲಿ ಕನ್ನಡ ನಾಮ ಫಲಕವನ್ನು ಅಳವಡಿಸಲಾಗಿದೆ. ಇತ್ತೀಚಿಗೆ ಕೃಷ್ಣ ಮಠದ ಪ್ರವೇಶ ದ್ವಾರದಲ್ಲಿ ಅಳವಡಿಸಲ್ಪಟ್ಟ ಫಲಕದಲ್ಲಿ ಕೇವಲ ಸಂಸ್ಕೃತ ಮತ್ತು ತುಳು ಭಾಷೆಯ ಲಿಪಿಯಲ್ಲಿ ಬರೆಯಲಾಗಿತ್ತು (ಹಳೆಯ ಫಲಕದಲ್ಲಿ ಕನ್ನಡ ಭಾಷೆ ಇತ್ತು).ಹೊಸ ಫಲಕದಲ್ಲಿ ಕನ್ನಡ ಬರಹ ಇಲ್ಲದ ಕಾರಣ ಕನ್ನಡಪರ ಸಂಘಟನೆಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದವು. “ಹಳೆಯ ಪ್ಲಾಸ್ಟಿಕ್ ಫಲಕ ತೆಗೆದು ಹೊಸ ಮರದ ಫಲಕ ಅಳವಡಿಸುವ ಕೆಲಸ ನಡೆಯುತ್ತಿದೆ. ಸಂಸ್ಕೃತ ಹಾಗೂ ತುಳು […]Read More

error: Content is protected !!