Tags : Udupi Sri Krishna Matha

ಕನ್ನಡ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಆಚರಣೆ

ಉಡುಪಿ, ನ 14: ಶ್ರೀ ಕೃಷ್ಣ ಮಠದ ಕನಕ ಗೋಪುರದ ಎದುರುಗಡೆ, ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು “ಬಲೀಂದ್ರ ಪೂಜೆ”ಯನ್ನು ನಡೆಸಿದರು. ಉಡುಪಿ, ನ 14: ಪಂಚ ದೀಪ ಪ್ರಜ್ವಲನೆ ಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಮತ್ತು ಪರ್ಯಾಯ ಅದಮಾರು ಮಠಕ್ಕೂ ದೀಪವನ್ನು ಪ್ರದರ್ಶಿಸಿ ನಂತರ ಒಳ ಕೊಟ್ಟಾರದಲ್ಲಿ […]Read More

Featured

Udupi gears up for ‘Nityotsavam,’

Udupi, Nov 13: Udupi Sri Krishna Matha is gearing up for the festive season as ‘Nityotsava,’ (Daily Utsavam) will start in just two weeks. As per the tradition in Udupi, daily Utsavam is offered to Sri Krishna for about eight months from Utthana Dwadashi to Bhagirathi Jayanthi (Usually between November and June). There is no […]Read More

Udupi

New ‘Suvarna Chatra’ for Udupi Sri Krishna

Udupi, Nov 12: Sri Vishwapriya Teertha Sripadaru, Senior pontiff of Adamaru Matha and Sri Eeshapriya Teertha Sripadaru, the present Paryaya Peetadhipathi have decided to offer a new Suvarna Chatra (golden umbrella) to Sri Krishna. It will be used during the Alankara of Udupi Sri Krishna every day. “This is a golden opportunity for the devotees […]Read More

ಕನ್ನಡ

ಉಡುಪಿ ಶ್ರೀಕೃಷ್ಣನಿಗೆ ನೂತನ ಸುವರ್ಣ ಛತ್ರ

ಉಡುಪಿ, ನ 12: ಪರ್ಯಾಯ ಶ್ರೀ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣನಿಗೆ ನೂತನ ಸುವರ್ಣ ಛತ್ರವನ್ನು ನಿರ್ಮಿಸಲು ಸಂಕಲ್ಪಿಸಿದ್ದಾರೆ. ಶ್ರೀ ಕೃಷ್ಣ ದೇವರಿಗೆ ಪ್ರತಿ ದಿನವೂ ಅಲಂಕಾರಿಕವಾಗಿ ಸಮರ್ಪಿಸಲಾಗುವ ಛತ್ರವು (ಛತ್ರಿ, ಕೊಡೆ) ಶಿಥಿಲವಾಗಿದೆ ಸುವರ್ಣ ಛತ್ರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಶ್ರೀ ಕೃಷ್ಣ ನ ಅನುಗ್ರಹಕ್ಕೆ ಪಾತ್ರರಾಗಲು ಭಕ್ತರಿಗೆ ಸದವಕಾಶ ನೀಡಲಾಗಿದೆ ಎಂದು […]Read More

Udupi

ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ

ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ […]Read More

error: Content is protected !!