Tags : Udupi Sri Krishna Matha

ಕನ್ನಡ

ಶ್ರೀಕೃಷ್ಣಮಠದಲ್ಲಿ ಋಕ್ಸಂಹಿತಾ ಯಾಗ

ಉಡುಪಿ, ಅ 29: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ  ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ನಡೆಯುತ್ತಿದೆ. ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ಮಹಾಪೂಜೆ ನಡೆಯಿತು.Read More

Dakshina Kannada

Paschima Jaagara Pooja begins at Subrahmanya Matha

Kukke Subrahmanya, Oct 27: Paschima Jaagara pooja which is held for one month from Ashwayuja Ekadashi to Karthika dwadashi (uttana dwadashi) began at Subrahmanya Matha on Tuesday. Sri Vidyaprasanna Theertha Sripadaru offered the pooja to Sri Samputa Narasimha and other deities of the Matha. As per the tradition, the pooja will be held everday before […]Read More

Udupi

ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ

ಉಡುಪಿ ಅ 26: ಸಂಪ್ರದಾಯದಂತೆ ವಿಜಯದಶಮಿ ದಿನವಾದ ಇಂದು ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ ನಡೆಯಿತು. ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ಶ್ರೀಕೃಷ್ಣನ ಗರ್ಭಗುಡಿಯ ಪೂರ್ವದ್ವಾರದಲ್ಲಿ ಒಳತಂದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನೆರವೇರಿತು. ಬಡಗುಮಾಳಿಗೆಯಲ್ಲಿ ಪೂಜೆಯ ನಂತರ ಅಲ್ಲಿ ನೆರೆದಿದ್ದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು.Read More

error: Content is protected !!