Special Homa held in the presence of Sri Eshapriya Teertha Swamiji Read More
Tags : Udupi Sri Krishna Matha
Today's Alankara Read More
Udupi Sri Krishna today's alankaraRead More
ಉಡುಪಿ, ಅ 14: ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆಯನ್ನು ಪರ್ಯಾಯ ಅದಮಾರು ಹಿರಿಯ ಮಠಾಧಿಪತಿಗಳಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಚಿತ್ರಾಪುರ ಮಠಾಧೀಶರಾದ ಶ್ರೀವಿದ್ಯೇಂದ್ರತೀರ್ಥ ಶ್ರೀಪಾದರೊಂದಿಗೆ ದೀಪ ಬೆಳಗಿಸಿ ಮತ್ತು ದಸರಾ ಪದಗಳನ್ನು ಹಾಡಿ ಉದ್ಘಾಟಿಸಿದರು. ಪಲಿಮಾರಿನ ಯೋಗದೀಪಿಕಾ ಗುರುಕುಲದ ಪ್ರಸಕ್ತ ಮತ್ತು ಹಳೆ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು.Read More
ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಾಂಕೇತಿಕವಾಗಿ ಚಾಲನೆ Read More
ಉಡುಪಿ ಅ 09: ಎಡನೀರು ತೋಟಕಾಚಾರ್ಯ ಸಂಸ್ಥಾನದ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು. ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ […]Read More