Tags :Udupi

Udupi

ನವೆಂಬರ್ 2 ರಿಂದ 4 ರ ವರೆಗೆ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಜಿಲ್ಲಾಧಿಕಾರಿ

ಅವರು ಶನಿವಾರದಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಆಯೋಜನೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More

Udupi

ಡಾI ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ

ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ತಾಲೂಕು ಆರೋಗ್ಯಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಮಾದಕ ವಸ್ತುಗಳು ,ಮದ್ಯಪಾನ, ದೂಮಪಾನದಂತಹ ದುಶ್ಟಟಗಳಿಂದ ಯುವ ಜನತೆ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಧೂಮಪಾನ , ಜರ್ದಾ, ಗುಟ್ಕಾ ಸೇವನೆಯಿಂದ ಶ್ವಾಸಕೋಶ ಮತ್ತು ಬಾಯಿ ಕ್ಯಾನ್ಸರ್ ಉಂಟಾಗುತ್ತದೆ. ಆದ್ದರಿಂದ ಯುವ ಜನತೆ ಎಲ್ಲಾ ರೀತಿಯ ದುಶ್ಟಟಗಳಿಂದ ದೂರ ಉಳಿಯಬೇಕು ಎಂದರು.Read More

error: Content is protected !!