Tags : Udupi

Udupi

ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ 6,800 ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಲು ನೊಂದಣಿ ಮಾಡಿಕೊಂಡಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮೆನ್, ಅಗ್ನಿವೀರ್ ಕ್ಲಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.Read More

ಕನ್ನಡ

ಸೇನಾ ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ

ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ.Read More

Udupi

ಬೆಳೆ ವಿಮೆ ನೋಂದಣಿಗೆ ಜು. 31 ಕೊನೆಯ ದಿನ

ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, ರೈತರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ವಿಮಾ ಮೊತ್ತ ಪ್ರತಿ ಹೆ.ಗೆ 63,750 ರೂ.ಗೆ ವಿಮಾ ಕಂತಿನ ದರ ಪ್ರತಿ ಹೆ.ಗೆ 1275 (2%) ರೂ.ಗಳಂತೆ ಜುಲೈ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.Read More

Udupi

ಉಡುಪಿ: ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಶಿಬಿರ

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಹಿಳಾ ಸಬಲೀಕರಣದ ಅಂಗವಾಗಿ ಕಾನೂನು ಅರಿವು ಮಾಹಿತಿಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.Read More

Udupi

ಜೂನ್ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.Read More

ಕನ್ನಡ

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ: ತಹಶೀಲ್ದಾರ್ ರವಿ ಎಸ್ ಅಂಗಡಿ

ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

error: Content is protected !!