ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. Read More
Tags :Udupi
ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ (Kolahoi Mt) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು.Read More
ಉಡುಪಿಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.Read More
ಜಿಲ್ಲೆಯಲ್ಲಿ ನವೆಂಬರ್ 1 ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More
ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More
ಶಿರಿಯಾರ ಗ್ರಾಮಸಭೆಯು ಗ್ರಾ.ಪಂ ನ ಸಭಾ ಭವನದಲ್ಲಿ ನಡೆಯಲಿದೆ.Read More
ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್ಗಳನ್ನು ಅವಲಂಬಿಸಿರುತ್ತಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.Read More
ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ತರಗತಿಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ವಲಯ ಅರಣ್ಯ ಅಧಿಕಾರಿ ಕಾರ್ಕಳ ವಲಯ ಕಾರ್ಕಳ ಇವರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. Read More
Karnataka government will shortly sign a Memorandum of Understanding with the Gujarat to strengthen the cybercrime investigation in the state.Read More
