Tags :Udupi

ಕನ್ನಡ

ರೈಲುಗಳಲ್ಲಿ ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ: ಡಾ. ಬೇಳೂರು

ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಗುರುವಂದನಾ ಪಾಟರಿ ಪ್ರೊಡಕ್ಟ್ ಸಂಸ್ಥೆಗೆ ಶನಿವಾರ ಭೇಟಿ ನೀಡಿದ ಅವರು ಅಲ್ಲಿನ ಮಡಕೆ ತಯಾರಿಕೆ ಮತ್ತು ಮಣ್ಣಿನ ಉತ್ಪನ್ನಗಳ ಕುರಿತು ಮಾಹಿತಿ ಪಡೆದರು. Read More

News

ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.Read More

ಕನ್ನಡ

ಉಡುಪಿ ಮಕ್ಕಳ ರಕ್ಷಣಾ ಘಟಕ ನೇತೃತ್ವದಲ್ಲಿ ಉತ್ತರ ಕರ್ನಾಟಕದ 17 ಮಕ್ಕಳ ರಕ್ಷಣೆ

ಉಡುಪಿ, ಅ 29: ಇಂದು ಬೆಳ್ಳಂಬೆಳಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರ ಇಲಾಖಾ ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ 17 ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,.ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ .ಪೊಲೀಸ್ ಇಲಾಖೆ .ಮಕ್ಕಳ ಸಹಾಯವಾಣಿ ಅಧಿಕಾರಿಗಳು ಹಾಗೂ, ನಾಗರಿಕ ಸೇವಾ ಟ್ರಸ್ಟ್ -ಉಡುಪಿ ಕಾರ್ಯಕರ್ತರು ಗುರುವಾರ ಸುಮಾರು ಐದು ಘಂಟೆ ಸಮಯಕ್ಕೆ ಉಡುಪಿಯ ಮಲ್ಪೆ ಬಂದರಿಗೆ ತೆರಳಿ ಅಲ್ಲಿ ಮೀನು ಆಯುವ 17 ಮಕ್ಕಳನ್ನು ರಕ್ಷಿಸಿದರು. […]Read More

error: Content is protected !!