ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ […]Read More
Tags :Udupi
Dr Naveen takes charge as Udupi CEORead More
Udupi, Oct 04: IAS officer Dr Naveen Bhat Y has been posted as the Chief Executive Officer (CEO) of Udupi Zilla Panchayat. A Karnataka Cadre IAS officer of 2017 batch, he is currently serving as Assistant Commissioner Read More
ಉಡುಪಿ , ಅ 02: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ಗೆ ಮರುಜೀವ ಬಂದಿದೆ. 1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು. ಇಂದು ಗಾಂಧೀ ಜಯಂತಿಯಂದು ಇದರ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಚಾಲನೆ ನೀಡಿದರು. ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ […]Read More
ಉಡುಪಿ ಅ 02: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್ , ಮಲ್ಪೆ ಅವರವತಿಯಿಂದ , ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ಹೌಸ್ ದ್ವೀಪದಲ್ಲಿ ಮತ್ತು ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.Read More
Udupi, Sep 29: Venturing out? Then better not forget your mask. Officials are imposing fine on those who do not wear mask and fail to maintain social distancing. On a single day on Monday, officials collected ₹ ₹55,350 Read More
ಉಡುಪಿ ಸೆ 22 : ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಕ್ಕೊಮ್ಮೆ ಕಡ್ಡಾಯವಾಗಿ ಹೆಲ್ತ್ ಚೆಕ್ಆಪ್ ಕಾರ್ಯವು ಉನ್ನತ ಆಸ್ಪತ್ರೆಯ ಸಹಯೋಗದೊಂದಿಗೆ ಚಿಕಿತ್ಸೆ ನೀಡಬೇಕು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ […]Read More
Amasebail police seized 52 buffaloes stuffed in two containers. The buffaloes were being transported illegally.Read More
Former district in-charge Minister and senior Congress leader Pramod Madhwaraj requested those with COVID symptoms to get themselves tested.Read More
Udupi recorded four deaths on Thursday. Read More
