Tags :Udupi

Udupi

ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ

ಉಡುಪಿ, ಜುಲೈ 24, 2025: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊAಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ […]Read More

error: Content is protected !!