Tags :Udupi

Udupi

ಮೆಗಾ ಇ ಲೋಕ ಅದಾಲತ್ ನ ಪ್ರಯೋಜನ ಪಡೆಯಲು ಜಿಲ್ಲಾ ನ್ಯಾಯಾಧೀಶರ ಕರೆ

ಉಡುಪಿ ಸೆ 02: ಕಕ್ಷಕಿದಾರರು ನ್ಯಾಯಾಲಯಕ್ಕೆ ಆಗಮಿಸಿದೇ ತಾವು ಇರುವಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೆಗಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು […]Read More

error: Content is protected !!