Tags : Uttara Kannada

Uttara Kannada

ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿ ಉದ್ಘಾಟನೆ

ಕಾರವಾರ. ಜ.09, 2024: ಕಾರವಾರದ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿಯನ್ನು ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಕೆ ಸೈಲ್, ಸಾಮಾಜಿಕ ಅರಣ್ಯ ಮತ್ತು ಯೋಜನೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಕೆನರಾ ವೃತ್ತ ಶಿರಸಿಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಜಿ.ಪಂ ಮುಖ್ಯ […]Read More

Uttara Kannada

ಮಕ್ಕಳ ಪಾಲನಾ ಸಂಸ್ಥೆಯನ್ನು ನೋಂದಣಿ ಮಾಡುವ ಬಗ್ಗೆ

ಬಾಲನ್ಯಾಯ ಕಾಯಿದೆ 2015, ತಿದ್ದಪಡಿ ನಿಯಮ 2021, ಮಾದರಿ ತಿದ್ದುಪಡಿ 2022ರ ಕಲಂ:41(2)ರ ಪ್ರಕಾರ ಪಾಲನೆ, ಪೋಷಣೆ ಮತ್ತು ರಕ್ಷಣೆ ಸಂಬ0ಧಿಸಿದ ಮಕ್ಕಳಿಗೆ ಸಂಸ್ಥೆಯಲ್ಲಿ ವಾಸ್ತವ್ಯ ನೀಡಿದ್ದರೆ,ಅಂತಹ ಸಂಸ್ಥೆಯನ್ನು ಬಾಲನ್ಯಾಯ ಕಾಯಿದೆಯಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. Read More

Uttara Kannada

ರಾಷ್ಟಿಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಿ : ಸಂಸದ ಅನಂತ ಕುಮಾರ್ ಹೆಗಡೆ

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ರಾಷ್ಟ್ರೀಯ ಹೆದ್ದಾರಿಯ ಪ್ರಗತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

error: Content is protected !!