Tags :Uttara Kannada

Uttara Kannada

Janasamparka Sabhe by ACB

Karwar, Dec 21, 2020: Anti Corruption Bureau (ACB) officials of Uttara Kannada district will conduct Janasamparka Sabhe and receive grievances from the public. Dec 2811 am to 1 pm: Bhatkal3 pm to 5 pm: Honnavar Dec 29:11 am to 1 pm: Kumta3 Read More

ಕನ್ನಡ

ಮಧ್ಯವರ್ತಿಗಳ ಹಾವಳಿ ತಡೆಗೆ ‘ಅಫಿಡವಿಟ್ ಬೇಸ್ಡ್ ಕನ್ವರ್ಷನ್’ ತಂತ್ರಾಂಶ

ಬಡ ರೈತರು ಮತ್ತು ಭೂ ಮಾಲಿಕರು ಭೂ ಪರಿವರ್ತನ ಸಮಯದಲ್ಲಿ ಕಛೇರಿಯಿಂದ ಕಛೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಅವರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿRead More

ಕನ್ನಡ

ಉಪಯೋಗಕ್ಕೆ ಯೋಗ್ಯವಲ್ಲದ ಆಹಾರ ಸಾಮಗ್ರಿಗಳನ್ನು ಕೂಡಲೇ ವಿಲೇಗೊಳಿಸಿ: ಮಾಧವ ನಾಯಕ

ಕಾರವಾರ, ನ ೦7: ಅಂಕಿತ ಅಧಿಕಾರಿಗಳ ಕಚೇರಿಯಲ್ಲಿ ಇರುವ ಎಣ್ಣೆ, ತೊಗರಿಬೇಳೆ, ಇನ್ನಿತರ ಬಳಕೆಗೆ ಯೋಗ್ಯವಲ್ಲ ಎಂದು ತೀರ್ಮಾನವಾಗಿರುವ ವಸ್ತುಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಸ್ಥಳಾಂತರಿಸಿ ಕೂಡಲೇ ವಿಲೇಗೊಳಿಸಲು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಕಾರವಾರ ತಹಶೀಲ್ದಾರ್ ಅವರನ್ನು ವಿನಂತಿಸಿದ್ದಾರೆ. “ಈ ಹಿಂದೆ ನೆರೆ ಬಂದ ಸಂದರ್ಭದಲ್ಲಿ ಮಾನ್ಯ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ರವರು ನೆರೆ ಪೀಡಿತ ಪ್ರದೇಶದಲ್ಲಿ ನೆರೆ ಪೀಡಿತರಿಗೆ ಆಹಾರ ಸಾಮಗ್ರಿಗಳನ್ನು ನೀಡಿದ್ದರು.ಆದರೆ ಅವರು ನೀಡಿದ ಕೆಲವು ಸಾಮಗ್ರಿಗಳು ಅವಧಿ ಮುಗಿದ […]Read More

ಕನ್ನಡ

ಬೇಕರಿ ಉತ್ಪನ್ನಗಳ ತಯಾರಿಕೆ ಬಗ್ಗೆ ಪ್ರಾಯೋಗಿಕ ತರಬೇತಿ

ಕಾರವಾರ ಅ 30: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ರಾಜ್ಯ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್‍), ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ ಕಾರವಾರ ಮತ್ತು ಅರುಣೋದಯ ತರಬೇತಿ ಕೇಂದ್ರ ಶಿರಸಿಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 7 ರಿಂದ 30 ದಿನಗಳ ವರೆಗೆ ಶಿರಸಿಯ ಅರುಣೋದಯ ತರಬೇತಿ ಕೇಂದ್ರದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯ ಹಾಗೂ ಉದ್ಯಮಶೀಲತಾ ಅಭಿವೃದ್ದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯಮಶೀಲತೆಯ ಮಹತ್ವ ಹಾಗೂ ಉದ್ಯಮಶೀಲರ ಸಾಮರ್ಥ್ಯಗಳು, ಉದ್ಯಮಶೀಲರಾಗುವುದಕ್ಕೆ ಪ್ರೇರಣಾತ್ಮಕ ಅಂಶಗಳು, ತಾಲೂಕಿನಲ್ಲಿ ಲಭ್ಯವಿರುವ […]Read More

error: Content is protected !!