The Indian Medical Association has strongly condemned the filing of an FIR against the District Surgeon. Read More
Tags :Uttara Kannada
Kumta was followed by MundgodRead More
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ, ಜಲಾಶಯ ನೀರಿನ ಮಟ್ಟRead More
Kumta saw a steep increase in the COVID cases on Wednesday.Read More
The work for the airport in Karwar has gained momentum with the Uttara Kannada district administration approving the preliminary land acquisition notification.Read More
ಕಾರವಾರ ಆ 28: ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು. ಒಂದು ವೇಳೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, […]Read More
ಕಾರವಾರ ಅಗಸ್ಟ್ 24: ಕಾರವಾರ ತಾಲೂಕಿನ ಮಲ್ಲಾಪೂರ ಗ್ರಾಮ ಲಕ್ಷ್ಮೀ ನಗರದಲ್ಲಿರುವ ಪಣೀಕರ ಎಂಬುವವರ ಮಾಲಿಕತ್ವದಲ್ಲಿದ್ದ ತಗಡಿನ ಶೆಡ್ಡಿನಲ್ಲಿ ಅಬಕಾರಿ ತಂಡವು ಇತ್ತಿಚಿಗೆ ದಾಳಿ ನಡೆಸಿ, ಗೋವಾ ರಾಜ್ಯದ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನಿಸಿಟ್ಟಿರುವುದನ್ನು ಜಪ್ತು ಪಡಿಸಿಕೊಂಡಿದೆ. ದಾಳಿ ನಡೆಸಿದ ತಂಡವು ಅಂದಾಜು ₹ 85,302 ಮೌಲ್ಯದ 183.960 ಲೀಟರ್ ಗೋವಾ ಮದ್ಯ ಹಾಗೂ 99.000 ಲೀಟರ್ ಗೋವಾ ಫೆನ್ನಿಯನ್ನು ವಶಪಡಿಸಿಕೊಂಡಿರುತ್ತದೆ. ಅದೇ ರೀತಿ ಅಮದ್ದಳ್ಳಿ ಗ್ರಾಮ ಗಾಂವಕ್ಕರವಾಡದ ವಿಷ್ಣು ಅನಂತ ತಳೆಕರ ಇವರ ಮನೆಯ ಹಿಂದುಗಡೆ ಇರುವ […]Read More
