Tags :Uttara Kannada

Uttara Kannada

ಜೂ 28 ರಂದು ದಾಂಡೇಲಿಯಲ್ಲಿ ಉದ್ಯಮಶೀಲತಾ ಜಾಗೃತಿ ಶಿಬಿರ

ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಧಾರವಾಡ, ಸಿಡಾಕ್, ಕಾರವಾರ ಹಾಗೂ ಸಾಪ್ಟೆಕ್ ಕಂಪ್ಯೂಟರ್ಸ, ದಾಂಡೇಲಿ ಇವರ ಸಂಯುಕ್ತ ಆಶ್ರಯದಲ್ಲಿ  ಜೂ 28 ಬೆಳಿಗ್ಗೆ 10.30 ಗಂಟೆಗೆ ದಾಂಡೇಲಿ ಕರ್ನಾಟಕ ಭವನದಲ್ಲಿ  ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಆಯೋಜಿಸಲಾಗಿದೆ.Read More

ಕನ್ನಡ

ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ

ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಿಕ್ಷಕರು ತಮ್ಮ ಸೇವಾ ವಿವರವನ್ನು ಪರಿಶೀಲಿಸಿ ಅರ್ಹ ದೃಡೀಕೃತ ದಾಖಲೆಯೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಏ.20 ರಂದು ಆಕ್ಷೇಪಣೆ ಸಲ್ಲಿಸುವಂತೆRead More

Uttara Kannada

ಯೋಗಿ ನಾರೇಯಣ ಯತೀಂದ್ರ ಜಯಂತಿ ಆಚರಣೆ

ಅಜ್ಞಾನವನ್ನು ತೊಡೆದುಹಾಕಿ ಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸಬೇಕು. ಮಕ್ಕಳಿಗೆ ಸಣ್ಣಪ್ರಾಯದಲ್ಲಿಯೇ ಕೊಡುವ ಸಂಸ್ಕಾರವು ಭವಿಷ್ಯದಲ್ಲಿ ಅವರ ಜೀವನವು ಉಜ್ವಲವಾಗಲು ಕಾರಣವಾಗುತ್ತದೆ. ನೈಜ ಭಕ್ತಿಯ ಕುರಿತಾದ ಅವರ ನುಡಿಗಳು ನಮ್ಮೆಲ್ಲರಿಗೂ ಇಂದು ಜೀವನಸ್ಪೂರ್ತಿಯನ್ನು ನೀಡುತ್ತವೆ. ಆತ್ಮಶುದ್ಧತೆ, ಮಾಡುವ ಕೆಲಸದಲ್ಲಿನ ಶ್ರದ್ಧೆ ನಮ್ಮನ್ನು ಉನ್ನತ ಮಾರ್ಗಕ್ಕೆ ಕೊಂಡೊಯ್ಯುತ್ತದೆ ಎಂದು ತಿಳಿಸಿದರು.Read More

error: Content is protected !!