Tags : Vanamahotsava

Dakshina Kannada

ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನಪರ ಕಾರ್ಯಕ್ರಮ: ವೇದವ್ಯಾಸ್ ಕಾಮತ್

ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ,  ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.Read More

error: Content is protected !!