Tags : Vishwarpanam

ಕನ್ನಡ

ವಿಶ್ವಾರ್ಪಣಮ್: ಸಾಧಕರನ್ನು ಸನ್ಮಾನಿಸಿದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು

ಹಿರಿಯ ವಿದ್ವಾಂಸರಾದ ಗುರುರಾಜ ಜೋಶಿ, ಶೈಕ್ಷಣಿಕ ಕ್ಷೇತ್ರದಲ್ಲಿ ಖ್ಯಾತ ಇತಿಹಾಸ ತಜ್ಞ ಡಾ.ಜಗದೀಶ್ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಮಣಿಪಾಲದ ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ ಉಮಾಕಾಂತ್, ದಂತವೈದ್ಯ ಡಾ.ವಿಜಯೇಂದ್ರ ವಸಂತ್ ಇವರನ್ನು ಸನ್ಮಾನಿಸಲಾಯಿತು.Read More

ಕನ್ನಡ

ಅಕ್ಷಯಾಂಬರ ವಿಲಾಸ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ "ವಿಶ್ವಾರ್ಪಣಮ್" ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ,ಪಳ್ಳಿ ಕಿಶನ್ ಹೆಗ್ಡೆ ಇವರ ಸಹಕಾರದಿಂದ ಶ್ರೀಗುರುಪ್ರಸಾದಿತ ಯಕ್ಷಗಾನ ಮಂಡಳಿ,ಸಾಲಿಗ್ರಾಮ ಇವರಿಂದ "ಅಕ್ಷಯಾಂಬರ ವಿಲಾಸ" ಪ್ರಸಂಗದ ಬಡಗುತಿಟ್ಟು ಯಕ್ಷಗಾನ ನಡೆಯಿತು.Read More

error: Content is protected !!