Tags :Yakshagana

ಕನ್ನಡ

ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ

ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ […]Read More

Big Story

ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ಪ್ರಾರಂಭ

ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯವರು ಜಂಟಿಯಾಗಿ ಯಕ್ಷಗಾನ ಅಕಾಡೆಮಿಯಿಂದ ಕಲಾವಿದರ ಮಾಹಿತಿ ಪಡೆದುಕೊಂಡು, ಕಲಾವಿದರ ದಾಖಲೀಕರಣ ಮಂಗಳೂರು ಅ 06 :- ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು. ಹಾಗಾಗಿ  ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ  ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ  ನವೆಂಬರ್ […]Read More

error: Content is protected !!