ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ […]Read More
Tags :Yakshagana
Udupi, Nov 07: Famous Yakshagana artiste M R Vasudeva Samga (72) passed away today. Known for his ‘arthagarike,’ (dialogue delivery or oratory skill in Yaksagana-Talamaddale), Samaga has a great fan following in the region. Yakshagana lovers would Read More
ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯವರು ಜಂಟಿಯಾಗಿ ಯಕ್ಷಗಾನ ಅಕಾಡೆಮಿಯಿಂದ ಕಲಾವಿದರ ಮಾಹಿತಿ ಪಡೆದುಕೊಂಡು, ಕಲಾವಿದರ ದಾಖಲೀಕರಣ ಮಂಗಳೂರು ಅ 06 :- ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು. ಹಾಗಾಗಿ ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ […]Read More
Mangaluru, Sep 27: Famous Yakshagana Bhagavatha Tenkabailu Tirumaleshwara Shastri breathed his last at a private hospital at Derlakatte on Sunday. Tirumaleshwara Shastri (76) who hails from Tenkabail village in Bantwal was a noted Bhagavatha (singer) in the Read More
