Tags : Zilla Panchayat

ಕನ್ನಡ

ಮಹಿಳಾ ಸಬಲೀಕರಣ ಯೋಜನೆಗಳ ಲಾಭ ಪಡೆಯಲು ಜಿ.ಪಂ. ಸಿಇಒ ಕರೆ

ಅವರು ಬುಧವಾರ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಬೆಂಗಳೂರಿನ ಸಾಹಸ್ ಸಂಸ್ಥೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ (ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ) ಸಹಯೋಗದಲ್ಲಿ ನಗರದ  ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.Read More

error: Content is protected !!