ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ. ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು.Read More
Tags :Zilla Panchayat
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ದ್ರವತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್ ಅವರು ಕರೆ ನೀಡಿದರು.Read More
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಪೌಷ್ಠಿಕ ಕೈತೋಟ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕು ಶಾಲೆ, ಕಾಲೇಜು, ವಸತಿ ನಿಲಯ, ಆಸ್ಪತ್ರೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.Read More
Dr Kumar took charge as the Chief Executive Officer (CEO) of Dakshina Kannada Zilla Panchayat.Read More
Udupi, Oct 19: Plastic ban will be strictly enforced in the rural areas of Udupi district from November 1. Presiding the monthly KDP meeting on Monday, Udupi Zilla Panchayat president Dinakar Babu asked all the Panchayat Development Read More
ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ […]Read More
No permission for new multistoried buildings without STP plan. Three months for existing multi storied buildings to set up STPs. Mangaluru, Oct 08: Sewage Treatment Plant (STP) will be mandatory for all the Multistoried buildings in Read More
ಮಂಗಳೂರು ಸೆ 07 : ಸಮಾಜದಲ್ಲಿ ಇದ್ದಂತಹ ಅವಿಭಕ್ತ ಕುಟುಂಬಗಳು ಮಾಯವಾಗಿ ಈಗ ವಿಭಕ್ತ ಕುಟುಂಬಗಳನ್ನು ಹೆಚ್ಚು ಕಾಣುತ್ತೇವೆ. ಹಿರಿಯರ ಸೂಕ್ತ ಮಾರ್ಗದರ್ಶವಿಲ್ಲದೇ ಕುಟುಂಬದಲ್ಲಿ ಗಂಡ-ಹೆಂಡತಿ ಸಣ್ಣ ಸಣ್ಣ ಕಾರಣಗಳಿಂದ ಜಗಳವಾಡಿ ಸಂಶಯಪಟ್ಟು ಒಬ್ಬರಿಂದ ಒಬ್ಬರು ದೂರವಾಗುತ್ತಿದ್ದಾರೆ. ಕೋವಿಡ್ ವೈರಸ್ ವ್ಯಾಪಕವಾಗಿ ಹರಡಿದ ಪರಿಣಾಮದಿಂದಾಗಿ ದೇಶದಾದ್ಯಂತ ಕೆಲವು ತಿಂಗಳ ಕಾಲ ಲಾಕ್ಡೌನ್ ಜ್ಯಾರಿಗೊಳಿಸಲಾಗಿತ್ತು. ಇದರ ಪರಿಣಾಮ ಕುಟುಂಬದ ಎಲ್ಲಾ ಸದಸ್ಯರು ಮನೆಯಲ್ಲೇ ವಾಸ ಮಾಡಬೇಕಾದ ಕಾರಣ ಗಂಡ-ಹೆಂಡತಿ ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಲು ಸೂಕ್ತವಾದ […]Read More
